30 Aug 2011

ಯಡಿಯೂರಪ್ಪಗೆ ಜಾಮೀನು ನಿರಾಕರಣೆ:

ಭೂಹಗರಣದ ಸುಳಿಯಲ್ಲಿ ಸಿಲುಕಿರುವ ಮಾಜಿ ಮು. ಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ನ್ಯಾಯಲಯಕ್ಕೆ ಹಾಜರಾದರು.ಅರ್ಜಿದಾರರು ಪ್ರಭಾವಿ ವ್ಯಕ್ತಿಯಾಗಿರುವ ಕಾರಣ ಸಾಕ್ಷಿ ನಾಶದ ಸಾಧ್ಯತೆ ಇರುವುದರಿಂದ ನ್ಯಾಯಾಧಿಶರು ಜಾಮೀನು ನೀಡಲು ನಿರಾಕರಿಸಿದರು.ಪ್ರಕರಣದ ವಿಚಾರಣೆಯನ್ನು ಸೆ. ೭ಕ್ಕೆ ಮುಂದೂಡಿದರು.


0 comments:

Post a Comment

Share

Twitter Delicious Facebook Digg Stumbleupon Favorites More