5 Sept 2011

ಜನಾರ್ದನ ರೆಡ್ಡಿ ಬಂಧನ: ಪ್ರತಿಭಟನೆ

ಬೆಳಿಗ್ಗೆ ಸಿಬಿಐ ಅಧಿಕಾರಿಗಳಿಂದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ನಿವಾಸದ ಮೇಲೆ ದಾಳಿ ಮಾಡಿ 30 ಕೆ.ಜಿ. ಚಿನ್ನ ಹಾಗೂ 4.50 ಕೋಟಿ ನಗದು ವಶಪಡಿಸಿ ಕೊಂಡಿದ್ದಾರೆ. ಅವರನ್ನು ಬಂಧಿಸಿ ಹೈದರಾಬಾದ ಸಿಬಿಐ ಕಛೇರಿಗೆ ಕರೆದುಕೊಂಡು ಹೋಗಿದ್ದಾರೆ. ಸಂಜೆ 4 ಕ್ಕೆ ಕೋಟ್೯ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಬಳ್ಳಾರಿಯಲ್ಲಿ ಬಂಧನ ಖಂಡಿಸಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.

0 comments:

Post a Comment

Share

Twitter Delicious Facebook Digg Stumbleupon Favorites More