6 Sept 2011

ವಜ್ರಖಚಿತ ಕಿರೀಟ ವಾಪಸಗೆ ಆಗ್ರಹ

ತಿರುಮಲ ಸೆ.6: ಅಕ್ರಮ ಗಣಿಗಾರಿಕೆ ಆರೋಪ ಹೊತ್ತಿರುವ ಜನಾರ್ದನ ರೆಡ್ಡಿ ಹಾಗೂ ಸೋದರರು ತಿರುಪತಿ ತಿಮ್ಮಪ್ಪನಿಗೆ ನೀಡಿದ ವಜ್ರಖಚಿತ ಕಿರೀಟವನ್ನು ದೇವರಿಗೆ ತೊಡಿಸಬಾರದು ಎಂದು ಭಕ್ತರು ಆಗ್ರಹಿಸಿದ್ದಾರೆ. ರೆಡ್ಡಿ ಬಂಧನವಾಗಿ ಚಂಚಲಗುಡ ಜೈಲಿಗೆ ಸೇರಿದ ಮೇಲೆ ಈ ರೀತಿ ಆಗ್ರಹಿಸಿದ್ದಾರೆ. ಜನಾರ್ದನ ರೆಡ್ದಿ ಅವರು ನೀಡಿದ 30 ಕೆ.ಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ತಿರುಪತಿ ತಿಮ್ಮಪ್ಪನಿಗೆ 2009ರ ಜೂನ್ 11ರಂದು ವಜ್ರ ಖಚಿತ ಕಿರೀಟವನ್ನು ಅರ್ಪಿಸಿದ್ದರು.

0 comments:

Post a Comment

Share

Twitter Delicious Facebook Digg Stumbleupon Favorites More