15 Sept 2011

ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯನವರ ಹುಟ್ಟು ಹಬ್ಬ ಇಂದು


ಭಾರತ ಕಂಡ ಅತ್ಯದ್ಬುತ ಇಂಜಿನಿಯರ್ ಗಳಲ್ಲಿ ಒಬ್ಬರಾದ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯನವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರಿಗೆ ನಮ್ಮ ಗೌರವ ಪೂರ್ವಕ ನಮನಗಳು.ಈ ಮಹಾನ್ ವ್ಯಕ್ತಿಯ ಉದ್ಯಮ ಶೀಲತೆ ಕರ್ನಾಟಕದ ಸ್ವಾವಲಂಬನೆಗೆ ಅತೀವ ಕಾಣಿಕೆ ಎಂದರೆ ತಪ್ಪಾಗಲಾರದು.

0 comments:

Post a Comment

Share

Twitter Delicious Facebook Digg Stumbleupon Favorites More