ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

28 Oct 2011

ಕೆಂಪು ದಾಳಿಂಬೆ ಹಣ್ಣಿನ ಮಹತ್ವ ನಿಮಗೆ ಗೊತ್ತೇ ?


ಕೆಂಪು ದಾಳಿಂಬೆ ಹಣ್ಣು  ಆರೋಗ್ಯಕ್ಕೆ ಉತ್ತಮ ದಿವ್ಶಔಷಧ ಈ  ಹಣ್ಣನ್ನು  ತಿನ್ನುವುದರಿಂದ ನಮ್ಮ ನೆನಪಿನ ಶಕ್ತಿಯು ಹೆಚ್ಚುವದು ಇದರಲ್ಲಿ ಸಿ ವಿಟಮಿನ್,ಫಾಸ್ಫೆರಸ್  ಇರುವದರಿಂದ ಮಹಿಳೆಯರಿಗೂ ಹಾಗೂ ಮಕ್ಕಳಿಗೂ ಹೆಚ್ಹು ಉಪಯುಕ್ತವಾದುದು .ಇತ್ತಿಚಿಗೆ  ಮಾರುಕಟ್ಟೆಯಲ್ಲಿ ಇದರ ಬೆಲೆಯೂ ಗಗನಕ್ಕೇರಿದೆ ಅದರೂ ಆರೋಗ್ಯವಂತರಗಿರಬೇಕಾದರೆ ದಾಳಿಂಬೆ ಹಣ್ಣನ್ನು  ತಿನ್ನುವದು ಉತ್ತಮ.ಬೇರೆ ಎಲ್ಲ ಹಣ್ಣಿಗಿಂತ ಹೆಚ್ಚು ಉಪಯುಕ್ತವದುದೆಂದು ಇತ್ತೀಚಿನ ಸಂಶ್ಯೋದನೆಯ ವರದಿಯಿಂದ ತಿಳಿದುಬಂದಿದೆ .ಅದಕ್ಕಾಗಿ ದಾಳಿಂಬೆಹಣ್ಣು  ತಿಂದು ಸದಾ ಅರೋಗ್ಯವಂತರಾಗಿರಿ.

    ದಾಳಿಂಬೆ ಹಣ್ಣಿನಿಂದಾಗುವ  ಪ್ರಯೋಜನಗಳು
  • ರಕ್ತದೊತ್ತಡ  ಕಡಿಮೆ ಆಗುವದು.
  • ದಾಳಿಂಬೆ ಎಲೆ ತಿನ್ನುವದರಿಂದ ಕೆಮ್ಮು ಕಡಿಮೆಯಾಗುವದು.
  • ಕೊಲೆಸ್ಟ್ರಾಲ್  ಕಡಿಮೆಯಾಗುವದು. 
  • ಮಹಿಳೆಯರು ದಾಳಿಂಬೆಹಣ್ಣಿನ  ರಸ ಕುಡಿಯುವದರಿಂದ ಮುಟ್ಟಿನ ತೊಂದರೆ ನಿವಾರಣೆಯಾಗುವದು.
  • ನಿಶ್ಯಕ್ತತೆ ಯನ್ನು ಕಡಿಮೆ ಮಾಡುವದು .
  • ದಾಳಿಂಬೆ ರಸ ಸೇವಿಸುವದರಿಂದ ಮುಖದ ಚರ್ಮವು  ಕಾಂತಿಯುತವಾಗುವದು.
  • ಲೈಂಗಿಕ  ತೊಂದರೆಯೂ ನಿವಾರಣೆಯಗುವದು
  • ಕ್ಯಾನ್ಸರ್ ರೋಗವನ್ನು ನಿಯಂತ್ರಿಸುವದು.
  • ದಾಳಂಬಿ ಬೀಜವನ್ನು  ತಿನ್ನುವದರಿಂದ ಹಲ್ಲುಗಳ ಹೊಳಪು  ಹೆಚ್ಹುವದು
  • ಮನಸ್ಸು ಉಲ್ಲಾಸದಿಂದ ಇರುವದು 
  • ಓದು,ಆಟ ಇತರೆ ಕೆಲಸದಲ್ಲಿ ಆಸಕ್ತಿ ಹೆಚಿಸುವದು.     
         ಅದಕ್ಕಾಗಿ ದಾಳಿಂಬೆ ತಿನ್ನುವದು ಅವಶ್ಯಕವಾದುದು ಇದರಿಂದ ಮಕ್ಕಳು ಮಹಿಳೆಯರಿಗೆ ನೆನಪಿನ ಶಕ್ತ್ತಿ ಹೆಚ್ಹಿ ಅರೋಗವಂತರಾಗಿರಲು ಸಹಾಯಕವಾಗಿದೆ.                     

Share

Twitter Delicious Facebook Digg Stumbleupon Favorites More