ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

16 Nov 2011

ಎಸ .ಎಲ್ .ಬೈರಪ್ಪ ನವರಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿ

ಇಂದು ಎಸ .ಎಲ್ .ಬೈರಪ್ಪ ನವರಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿ ಸಮಾರಂಭ ನವದೆಹಲಿಯಲ್ಲಿ ಏರ್ಪಡಿಸಿ ಸನ್ಮಾನ್ಮ ಮಾಡಲಾಯಿತು  ಖ್ಯಾತ ಕಾದಂಬರಿಕಾರ,ಸಾಹಿತಿಯಾಗಿ ಕನ್ನಡದ ಸಾರಸ್ವತ ಲೋಕಕ್ಕೆ ಸಲ್ಲಿಸಿದ ಕೊಡುಗೆ ಸಾಧನೆಗಾಗಿ ಎಸ .ಎಲ್ ಬೈರಪ್ಪ ನವರಿಗೆ  2010 ರ ''ಸರಸ್ವತಿ ಸಮ್ಮಾನ್ ಪ್ರಶಸ್ತಿ ಲಭಿಸಿದ್ದು ಕನ್ನಡಿಗರಿಗೆ ಸಂತಸ ತಂದಿದೆ.ಇವರು ಕೆಲವು ದಿನಗಳ ಹಿಂದೆಯೇ ಪ್ರಶಸ್ತಿಗೆ ಆಯ್ಕೆಯಾಗಿದ್ದರು.ಇವರು ಮಾಡಿದ ಸಾದನೆ ಯಸಸ್ಸನ್ನು ಗುರ್ತಿಸಿ ಭಾರತ ಸರ್ಕಾರ ಇಂದು  ನವದೆಹಲಿಯಲ್ಲಿ ಅದ್ದೂರಿ ಪ್ರಶಸ್ತಿ ಸಮಾರಂಭವನ್ನುಏರ್ಪಡಿಸಿ ಸನ್ಮಾನ ಮಾಡಿದೆ.''ಸರಸ್ವತಿ ಸಮ್ಮಾನ್''ಪ್ರಸಸ್ತಿಯು ಕನ್ನಡಿಗರಿಗೆ ಸಿಕ್ಕದ್ದು  ಮೊದಲ ಬಾರಿಯಾಗಿದ್ದು ಅದನ್ನು ಪಡೆದ ಪ್ರಥಮ  ಕನ್ನಡಿಗರು ಬೈರಪ್ಪ ನವರು ಎಂದು ಹೇಳಲು ಹೆಮ್ಮೆಯೆನಿಸುತ್ತೆ  ಈ ಪ್ರಸಸ್ತಿಯು 7.5 ಲಕ್ಸ್ಯ ನಗದು,ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ .ಈ ಪ್ರಶಸ್ತಿಯನ್ನು ಈಗಾಗಲೇ 19 ಮಂದಿ ಪಡೆದಿದ್ದರೆ ಈಗ ಇವರಿಗೆ ''ಮಂದ''ಕಾದಂಬರಿಗೆ ಪ್ರಶಸ್ತಿ ಲಭಿಸಿದೆ ಅಷ್ಟೇ ಅಲ್ಲ ಇವರು ಸುಮಾರು 23 ಕ್ಕೂಹೆಚ್ಹು ಕೃತಿ ಗಳನ್ನೂ ಬರೆದಿದ್ದಾರೆ ಬೈರಪ್ಪನವರು ಹುಟ್ಟಿದ್ದು 26 -07 -1934 ರಂದು ಹಾಸನ ಜಿಲ್ಲೆಯ ಚನ್ನರಾಯ ಪಟ್ಟಣದ ಸಂಕೇಶ್ವರ್ ಗ್ರಾಮದಲ್ಲಿ ಬಡತನದಲ್ಲಿ ಬೆಳೆದು ಮೇಲೆ ಬಂದವರು ಇದು ಇವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ.ಇಂದು ದೆಹಲಿಯಲ್ಲಿ ಪ್ರಶಸ್ತಿ ಸ್ವಿಕರಿಸಿ ತಾವು ನಡೆದು ಬಂದ ರೀತಿಯನ್ನು ವಿವರಿಸಿ ಮಾತನಾಡಿದರು.ಇವರಿಗೆ ಕನ್ನಡಿಗರ ಪರವಾಗಿ ಅಭಿನಂದನೆಗಳೂ.  

2011 ರ ನೊಬೆಲ್ ಶಾಂತಿ ಪ್ರಶಸ್ತಿ ಮೂವರು ಮಹಿಳೆಯರ ಪಾಲಿಗೆ..

 ಮಹಿಳೆಯರ ಪಾಲಿಗೆ  2011 ರ  ನೊಬೆಲ್ ಶಾಂತಿ  ಪ್ರಶಸ್ತಿಯನ್ನು ಸ್ತ್ರಿಯರ್ ಪರವಾಗಿ ಅಹಿಂಸಾತ್ಮಕವಾಗಿ ಹೋರಾಡಿದ ಮೂವರು ಮಹಿಳೆಯರಿಗೆ ನೀಡಲಾಗಿದೆ ಅವರುಗಳೆಂದರೆ ಲೈಬಿರಿಯಾದ ಅದ್ಯಕ್ಷ್ಯೇ ಎಲೆನ್ ಜಾನ್ಸನ್ ಸರಲಿಫ್,ಅದೇ ದೇಶದ ಇನ್ನೂರ್ವ ಮಹಿಳಾ ಹಕ್ಕು ಹೋರಾಟಗಾರ್ತಿ ಲೆಮಾ ಬೋವಿ ಮತ್ತು ಯೆಮೆನ್ ನ ಪ್ರಶಿದ್ದ  ಪತ್ರಕರ್ತೆ ತವಕ್ಕಲ್ ಕರ್ಮನ್  ಮಹಿಳೆಯರ ಹಕ್ಕು ರಕ್ಷಣೆಗಾಗಿ ಶ್ರಮಿಸಿದ್ದಕ್ಕಾಗಿ 1.5 ದಶಲಕ್ಷ ಡಾಲರ್ ಮೊತ್ತದ ಪ್ರಶ್ಶಸ್ತಿಯನ್ನು ಹಂಚಿಕೊಂಡಿದ್ದಾರೆ.ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಅದ್ಯಯನ   ಮಾಡಿದ್ದಾರೆ. ನಂತರ 2005 ರಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿ ಆಫ್ರಿಕಾದ ಅದ್ಯಕ್ಷೆಯಾಗಿ ಶಾಂತಿ ಸ್ಥಾಪನೆಗೆ ಶ್ರಮಿಸಿ ಪ್ರಶಸ್ತಿಗೆ ಭಾಜನರಾದರು  ಅದಲ್ಲದೆ ಲೆಮಾ ಬೋವಿ ಲೈಬಿರಿಯದಲ್ಲಿ ಆಂತರಿಕ  ಯುದ್ದ  ನಡೆಯುತಿದ್ದಾಗ  ಕ್ರೈಸ್ತ ಹಾಗೂ ಮುಸ್ಲಿಂ ಮಹಿಳೆಯರನ್ನು ಸಂಘಟಿಸಿ ಹೋರಾಡಿದರು ಇನ್ನು ಯೆಮೆನ್ನವರಾದ ತವಕ್ಕಲ್ ಕರ್ಮಾನ್ ಪತ್ರಕರ್ತ ಮಾನವ ಹಕ್ಕು ರಕ್ಷಣೆಗಾಗಿ ಹೊರಟ ನಡೆಸಿದ್ದಾರೆ .ಈ ಪ್ರಶಸ್ತಿ ಪಡೆದ ಯೆಮೆನ್ ನ ಮೊದಲ ಮಹಿಳೆ ಅಲ್ಲಿನ ಅದ್ಯಕ್ಷ ನ ದುರಾಡಳಿತದ ವಿರುದ್ದ ಪ್ರತಿಭಟಿಸಿ ಈ ಪ್ರಶಸ್ತಿ ಪಡೆಯುವಲ್ಲಿ ಯಸಸ್ವಿಯಾಗಿದ್ದಾರೆ.ಒಟ್ಟಾರೆ ಈ ವರ್ಷದ ನೋಬೆಲ್  ಶಾಂತಿ ಪ್ರಶ್ಶಸ್ತಿ ಮಹಿಳೆಯರ ಪಾಲಿಗಿದು  ಸಂತಸ ತಂದಿದೆ.    

Share

Twitter Delicious Facebook Digg Stumbleupon Favorites More