ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

27 Nov 2011

ಕ್ರಿಕೆಟಿಗ ಯುವರಾಜ ಸಿಂಗ್ ಗೆ ಕ್ಯಾನ್ಸೆರ್ ...!!!

ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ವಿಶ್ವಕಪ್ ನಲ್ಲಿ ಭಾರತ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಯುವರಾಜ್ ಸಿಂಗ್ ಗೆ ಎಡಬದಿಯ ಎದೆಯಲ್ಲಿ ಕ್ಯಾನ್ಸೆರ್ (ಟ್ಯೂಮೆರ) ಇದೆ ಎಂದು ಯುವರಾಜನ ತಾಯಿಯೇ ಮಾದ್ಯಮಗಳ ಮುಂದೆ ಸ್ಪಸ್ಟಪಡಿಸಿದ್ದಾರೆ ಹಾಗೆಯೇ ಅಸ್ತಮಾ ಕೂಡ ಇದೆ ಎಂದು ಹೇಳಿದ್ದಾರೆ.ಅವರ ತಾಯಿ ಹೇಳುವ ಪ್ರಕಾರ ಅವನಿಗೆ ವಿಶ್ವಕಪಗಿಂತಲೂ ಮುಂಚೆಯೇ ಈ ತೊಂದರೆ ಇತ್ತು ಆದರೆ ಈ ವಿಷಯ ನಾವು ಯಾರಿಗೂ ತಿಳಿಸಿರಲಿಲ್ಲ ಅವನುತುಂಬಾ ದೈರ್ಯವಂತ,ಶಕ್ತಿವಂತ ಹಾಗಾಗಿ ವಿಶ್ವಕಪ್ ಸರಣಿ ಪೂರ್ತಿ ಆಡಿ ಸರಣಿಶ್ರೇಸ್ಟನಾಗಿ ಬಂದಿದ್ದ ಎಂದು ತಿಳಿಸಿದ್ದಾರೆ.ಆದರೆ ರೋಗ ಅಸ್ಟೊಂದು ಗಂಭಿರವಾಗಿ ಬೆಳೆದಿಲ್ಲಾ ಅವನಿಗೆ ಬೇಗನೆ ಚಿಕಿತ್ಸೆ ನೀಡಿದ್ದೇವೆ ಇಲ್ಲದಿದ್ದರೆ ಅದು ಬಹಳ ಗಂಭಿರವಾಗಿ ಹರಡುತಿತ್ತು ಮತ್ತು ಪ್ರಾಣಕ್ಕೆ ಅಪಾಯ ಕೂಡ ಇತ್ತು ಆದರೆ ಈಗೇನೂ ಭಯವೇನೂ ಇಲ್ಲ
ಮತ್ತು ಅವನು ವೆಸ್ಟ್ಇಂಡಿಸ್ ಏಕದಿನ ಸರಣಿಗೆ ವಿಶ್ರಾಂತಿ ತೆಗೆದುಕೊಳ್ಳಲು ಅವನ ತರೆಬೇತುದಾರ ತಿಳಿಸಿದ್ದಾರಂತೆ ಅವರ ತಾಯಿ ಮಾದ್ಯಮಗಳಿಗೆ ತಿಳಿಸಿದ್ದಾರೆ

ಯುವರಾಜ ಸಿಂಗ್ ಬೇಗ ಗುಣಮುಖರಾಗಿ ಮತ್ತೆ ಭಾರತ ಕ್ರಿಕೆಟ್ ತಂಡದಲ್ಲಿ ಆಡುವಂತಾಗಲಿ ಎಂದು ನಮ್ಮೆಲ್ಲರ ಆಶಯ ಹಾಗೆಯೇ ಯುವರಾಜಗೆ ಒಳ್ಳೆಯದಾಗಲಿ.

Share

Twitter Delicious Facebook Digg Stumbleupon Favorites More