ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

28 Nov 2011

ಕಾರವಾರದ ನಾನ್ ವೆಜ್ ದೇವತೆ ..!



ಕಾರವಾರದ  ತಾಲೂಕಿನ ಮಾಚಾಳಿ ಗ್ರಾಮದಲ್ಲಿ   taaluki ಊರಿನಲ್ಲಿ ನಿನ್ನೆ ಮಾರಿಕಾಂಬಾ ದೇವಸ್ತಾನದಲ್ಲಿ ಜಾತ್ರೆ ಜಾತ್ರೆ ನೆರವೇರಿತು ಅನೇಕ ಭಕ್ತರು ಆಗಮಿಸಿದ್ದರು .ಅಲ್ಲಿಯ ಜನ ವಿಬಿನ್ನವಾದ ನೈವ್ಯದ್ಯವನ್ನು ದೇವಿಗೆ ಅರ್ಪಿಸುತ್ತಾರೆ.ಭಕ್ತಿಯಿಂದ ದೇವರಿಗೆ ಹರಕೆ ತಿರಿಸಲೆಂದು ಬಂದ ಭಕ್ತರು ಮೀನಿನ ಅಡಿಗೆ ಮಾಡಿ ಮತ್ತು ಮದ್ಯವನ್ನು ಭಕ್ತಿಯಿಂದ ದೇವಿ ವರ ಕೊಡುತ್ತಾಳೆಂದೂ ನೈವೇದ್ಯವನ್ನು ಅರ್ಪಿಸುತ್ತಾರಲ್ಲದೆ ಮೊದಲೇ ಮೀನು ಭಕ್ಷಕರಾದ ಜನರು ತಾವು ಕೂಡಾ ಎಲ್ಲ ಭಕ್ತರು ದೇವರ ಪ್ರಸಾದವೆಂದು ಭರ್ಜರಿಯಾಗಿ ಮಸ್ತ್ ಮೀನಿನ ಊಟ ಮಾಡಿ ನೀರಿನಂತೆ ಮದ್ಯವನ್ನು ಕುಡಿಯುತ್ತಾರೆ.ಅಲ್ಲಿಯ ಭಕ್ತರು ಮದ್ಯ ಕುಡಿಯುವದರಿಂದ ಜೋಶ ಬರುವದಲ್ಲದೆ ದೇವತೆ ಆಶಿರ್ವಾದ ಮಾಡಿ ವರ ಕೊಡುತ್ತಾಳೆ ಹಾಗು ಯಾವದೇ ತೊಂದರೆಗಳು ಬರುವದಿಲ್ಲ ಎಂದು ಹೇಳುತ್ತಾರೆ. ಮುಧನಂಬಿಕೆಯಿಂದ,ಭಾರತದಲ್ಲಿಯ ಪ್ರಾಚಿನ ಕಾಲದಿಂದಲೂ ನಡೆದು ಬಂದ ಸಂಸ್ಕೃತಿ ಸಂಪ್ರದಾಯ ಆಚಾರ ವಿಚಾರಗಳು ತಲೆಕೆಳಗಾಗುತ್ತಿವೆ. ಆದರೆ ಪ್ರತಿಯೊಂದು ಕಡೆಯಲ್ಲಾ ವಿಭಿನ್ನ ರೀತಿಯ ಹೂ,ಹಣ್ಣು ಕಾಯಿಯನ್ನು ನೀಡಿ ಉರುಳುಸೇವೆ ಮಾಡಿ ಹರಕೆ ತಿರಿಸಿ ಆಚರಣೆ ಮಾಡುತ್ತಾರೆ.ಆದರೆ ಇಲ್ಲಿ ದೇವತೆಗೆ ಅರ್ಪಿಸುತ್ತಿರುವದು ನಾನ್ ವೆಜ್ ನೈವೇದ್ಯ ಇದು ದೇವಿಯ ಇಷ್ಟಾರ್ಥವೋ ಜನರ ಇಷ್ಟಾರ್ಥವೋ...

Share

Twitter Delicious Facebook Digg Stumbleupon Favorites More