ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

30 Nov 2011

ಅಂತು ಇಂತೂ ಶಾಂತವಾದ ಬಳ್ಳಾರಿ ...!!!


ಭಾರಿ ಕುತೂಹಲ ಕೆರಳಿಸಿರುವ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಬುಧವಾರ ಶಾಂತಿಯುತವಾಗಿ ಪ್ರಾರಂಭವಾಗಿದ್ದು, ಬೆಳಗ್ಗೆಯಿಂದಲೇ ಮತದಾರರು ಮತಗಟ್ಟೆಗಳತ್ತ ಧಾವಿಸಿ ಮತಚಲಾಯಿಸಿದರು.

ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಎಲ್ಲೇಡೆ ಭಾರಿ ಪ್ರಮಾಣದ ಭದ್ರತಾ ವ್ಯವಸ್ಥೆ ಕೈಗೊಂಡಿದರಿಂದ ಮತದಾನ ಶಾಂತಿಯುತವಾಗಿ  ಮತದಾನವಾಗಿದೆ. 
ಕಣದಲ್ಲಿರುವ  ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಬಿ.ಶ್ರೀರಾಮುಲು ಸೇರಿದಂತೆ ಎಂಟು ಅಭ್ಯರ್ಥಿಗಳ ಭವಿಷ್ಯವನ್ನು 1.72 ಲಕ್ಷ ಮತದಾರರು ನಿರ್ಧರಿಸದ್ದಾರೆ.
ಒಟ್ಟು 195 ಮತಗಟ್ಟೆಗಳ ಪೈಕಿ 133 ಅತಿ ಸೂಕ್ಷ್ಮ, 52 ಸೂಕ್ಷ್ಮ, 10 ಸಾಮಾನ್ಯ ಮತಗಟ್ಟೆಗಳಿವೆ. ಬಹುತೇಕ ಕಡೆಗಳಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸೂಕ್ಷ್ಮ ಮತಗಟ್ಟೆಗಳಿಗೂ ಅತಿ ಸೂಕ್ಷ್ಮ ಮತೆಗಟ್ಟೆಗಳಿಗೆ ಒದಗಿಸುವ ಭದ್ರತೆಯನ್ನೇ ಒದಗಿಸಲಾಗಿತ್ತು

ನಗರದಲ್ಲಿ ಒಟ್ಟು 76 ಮತಗಟ್ಟೆಗಳಲ್ಲಿ ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ನಗರ ಪ್ರದೇಶದಲ್ಲಿ 67 ಸಾವಿರ, ಗ್ರಾಮೀಣ ಪ್ರದೇಶದಲ್ಲಿ 1.5 ಲಕ್ಷ ಮತದಾರರಿದ್ದಾರೆ.

ಇದೇ ಮೊದಲ ಬಾರಿಗೆ ನಗರದ ಕೌಲ್‌ಬಝಾರ್‌ನ ಮೋರ್‌ಗಲ್ಲಿಯ ಸರ್ಕಾರಿ ಶಾಲೆ ಹಾಗೂ ಮತ್ತಿತರ ಕಡೆಗಳಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳಲ್ಲಿ ಕಟಕಟೆ ನಿರ್ಮಿಸಲಾಗಿತ್ತು . ಪ್ರತಿ ಮತಗಟ್ಟೆಯಲ್ಲೂ ಶಸ್ತ್ರಸಜ್ಜಿತ ಸಿಬ್ಬಂದಿ ಕಟ್ಟೆಚ್ಚರದಿಂದ ಕಾವಲು ಕಾಯುತ್ತಿದ್ದಾರೆ.

Share

Twitter Delicious Facebook Digg Stumbleupon Favorites More