ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

1 Dec 2011

ಕನಿಮೋಳಿಗೆ ಜಾಮೀನು ..!



ನವದೆಹಲಿ :ಇಲ್ಲಿಯವರೆಗೆ 193 ದಿನದ ನಂತರ ದೇಶದ ಅತೀ ದೊಡ್ಡ ಹಗರಣ 2 ಜಿ ಸ್ಪೆಕ್ಟ್ರಂ ದ ಆರೋಪಿ ಕನಿಮೋಳಿ ಜಾಮೀನು ಪಡೆದು ತಿಹಾರ ಜೈಲಿನಿಂದ ಬಹಳ ಶಾಂತ ರೀತಿಯಿಂದ ಹೊರಬಂದು ಮಾದ್ಯಮಗಳಿಗೆ ಮುಖ ತೋರಿಸಿದೆ ಮುಚ್ಚಿಕೊಂಡು ಮನೆಗೆ ಹೋಗಿದ್ದಾರೆ.ಕರುಣಾನಿಧಿಯ ಕಡೆಯ ಜನ ಕನಿಮೋಳಿಯ ಮನೆಯಲ್ಲಿ ಸ್ವಾಗತ ಕೋರಲು ಸಿದ್ದತೆ ಮಾಡಿಕೊಂಡು ಸ್ವಾಗತಕ್ಕಾಗಿ ತರಾತುರಿಯಲ್ಲಿದ್ದರು.ಡಿಎಂಕೆ ಸಂಸದೆ ಕನಿಮೋಳಿ ೨ಜಿ ಬಹುಕೋಟಿ ಹಗರಣದಿಂದ ಮೇ 20 ರಂದು ತಿಹಾರ ಜೈಲಿನಲ್ಲಿ ಬಂಧನಕ್ಕೊಳಗಾಗಿದ್ದರು.ಈಗ ದಿಲ್ಲಿಯ ಹೈಕೋರ್ಟ ಸೋಮವಾರದಂದು ಜಾಮೀನು ನೀಡಿತು ಕನಿಮೋಳಿಯೊಂದಿಗೆ ಈ ಹಗರಣದಲ್ಲಿ ಶಾಮೀಲಾಗಿದ್ದ ನಾಲ್ಕು ಜನರಿಗೂ ಜಾಮೀನು ಸಿಕ್ಕಿತು.ಅವರುಗಳೆಂದರೆ ಶರದ್ ಕುಮಾರ,ಆಸಿಪ ಬಲವಾ,ಕರಿಮ ಮೊರಾನಿ(ಬಾಲಿವುಡ್ ನಿರ್ಮಾಪಕ),ರಾಜೀವ್ ಅಗರವಾಲ ಇವರುಗಳಿಗೆ ೫ ಲಕ್ಷ ರೂ.ದಂಡದೊಂದಿಗೆ ದೇಶದಿಂದ ಹೊರ ಹೋಗದಂತೆ ಆದೇಶ ನೀಡಿ ಶರತ್ತುಬದ್ದ ಜಾಮೀನು ನೀಡಿದೆ.ಈಗ ಕನಿಮೋಳಿ ಜಾಮೀನು ಪಡೆದು ಮನೆಗೆ ತೆರಳಿದ್ದಾರೆ.

Share

Twitter Delicious Facebook Digg Stumbleupon Favorites More