ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

4 Dec 2011

ದೇವ ಆನಂದ : ಹಿಂದಿ ಚಿತ್ರ ರಂಗದ ಅದ್ಬುತ ಶೈಲಿಯ ಚಿತ್ರ ನಟ.


Watch video inside

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಜಯಪುರ : ಭಾರತ ಕ್ರಿಕೆಟ್ ಕಂಡ ದಂತಕತೆ ದಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಸೀಸನ್ ಇಪಿಎಲ್ ನಲ್ಲಿ ಆಸ್ತ್ರೆಲಿಯಾದ್ ಸ್ಪಿನ್ ಆಟಗಾರ ಶೇನ್ ವಾರ್ನ್ ನಾಯಕನಾಗಿದ್ದರು. ತದನಂತರ ವಾರ್ನ್ ಆಯಪಿಎಲ್ ಗೆ ವಿದಾಯ ಹೇಳಿದ ನಂತರ ನಾಯಕನ ಸ್ಥಾನ ಖಾಲಿಯಾಗಿತ್ತು . ೨೦೧೧ ರಲ್ಲಿ ರಾಜಸ್ತಾನ್ ತಂಡ ರಾಹುಲ್ ರನ್ನು ೫೦೦,೦೦೦ ಡಾಲರ್ ಗೆ ಕರಿದಿಸಿದ್ದರು ಇದಕಿಂತಲ್ಲು ಮುಂಚೆ ನಮ್ಮ ಬೆಂಗಳೂರು ತಂಡ ದಲ್ಲಿ ಆಡುತ್ತಿದ್ದರು . ದ್ರಾವಿಡ್ ಹೇಳಿಕೆ : "ನಮ್ಮ ತಂಡದಲ್ಲಿನ ಎಲ್ಲ ಆಟಗಾರರ ಸಾಮರ್ಥ್ಯ ನನಗೆ ಗೊತ್ತು ಎಲ್ಲರು ಅತ್ತ್ಯುತಮ ಆಟಗಾರರು ಆದ್ದರಿಂದ ನನ್ನ ತಂಡವನ್ನುಸಮರ್ಥ ರೀತಿಯಲ್ಲಿ ಮುನ್ನಡೆಸುತ್ತೆನೆಂಬ ಆತ್ಮ ವಿಶ್ವಾಸ,ನಂಬಿಕೆ ನನ್ನಲ್ಲಿದೆ ಉತ್ತಮ ಸ್ಥಾನ ಉಳಿಸಿಕೊಳ್ಳುವುದೇ ನನ್ನ ಗುರಿ" ಎಂದಿದ್ದಾರೆ. ಶೆನವಾರ್ನ್ ಹೇಳಿಕೆ : ರಾಹುಲ್ ವಿಶ್ವದ ಶ್ರೇಷ್ಟ ಕ್ರಿಕೆಟ್ ಆಟಗಾರರಲ್ಲಿ ಒಬ್ಬರು ಅವರ ವ್ಯಕ್ತಿತ್ವ ಶ್ರೇಷ್ಟವಾದುದು ನಾಯಕರಾಗುವ ಅಹರ್ತೆ ಅವರಿಗಿದೆ ಎಂದಿದ್ದಾರೆ ಅಲ್ಲದೇ ಟಿಮ್ ನಲ್ಲಿ ಉತ್ತಮ ಆಟಗಾರರಿದ್ದಾರೆ ಅವರೆಂದರೆ ಸದ್ಯ ನ್ಯೂಜಿಲೆಂಡ್ ತಂಡದ ನಾಯಕನಾಗಿರುವ ರಾಸ್ ಟೇಲರ್,ಜೊನಾಥನ್ ಟ್ರೋಟ್ ಮತ್ತು ಪೌಲ್ ಕಾಲಿಂಗ್ ವುಡ್ದ್ ಮತ್ತೊಬ್ಬ ಆಸ್ಟ್ರೇಲಿಯಾದ ಆಲ್ ರೌಂಡರ ಶೇನ್ ವ್ಯಾಟ್ಸನ್ ಗಳೂ ನಾಯ್ಕ ರಾಗಲು ಸಮರ್ಥರು ಆದೆರೆ ರಾಹುಲ್ ರನ್ನೇ ಆಯ್ಕೆ ಮಾಡಲು ಸೂಚಿಸಿದ್ದರು ಆದ್ದರಿಂದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿ ಹೊರಹೊಮ್ಮಿದ್ದಾರೆ.ಕರ್ನಾಟಕದ ಹೆಮ್ಮೆಯ ಆಟಗಾರರಾಗಿ ಉತ್ತಮ ಮಟ್ಟಕ್ಕೆರಲಿ ಎನ್ನುವದೇ ನಮ್ಮೆಲ್ಲರ ಆಶಯ..ದೀ ವಾಲ್ ಬೆಸ್ಟ್ ಆಫ್ ಲಕ್ .

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.ಬಾರಿ ಅಬ್ಬರದ ಪ್ರಚಾರದಿಂದ ಆಡಳಿತದ ಚುಕ್ಕಾಣೆ ಹಿಡಿಯುವಲ್ಲಿ ಯಶಸ್ಹ್ವಿಯಗಿದ್ದಾರೆ.ಈ ಚುನಾವಣೆಯಲ್ಲಿ ಸೋತ ಬಿಜೆಪಿಗೆ ಮತ್ತು ಕಾಂಗ್ರೆಸ್ಸ್ ಗೆ ಬಾರಿ ಮುಖಭಂಗವಾಗಿದೆ.ಶ್ರೀರಾಮುಲುಗೆ ಬಂದ ಒಟ್ಟು ಮತಗಳು 74,527 ಬಿಜೆಪಿಗೆ 17366 ಕಾಂಗ್ರೆಸ್ಸ್ ಗೆ 27,737 ಮತಗಳು ಶ್ರೀರಾಮುಲು ಒಟ್ಟು 46790 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಬಾರಿಸಿದ್ದಾರೆ ಹಾಗೆ ಬಿಜೆಪಿ ಅಭ್ಯರ್ತಿ ಕಡಿಮೇ ಮತದಿಂದಾಗಿ ಡಿಫ್ಯಾಜಿಟ್ಟನ್ನು ಕಳೆದುಕೊಂಡಿದ್ದಾರೆ.ಸಂಭ್ರಮದ ನಡುವೆ ಮಾದ್ಯಮದವರೊಂದಿಗೆ ಮಾತನಾಡಿದ ಶ್ರೀರಾಮುಲು "ಇದು ನನ್ನ ಗೆಲುವಲ್ಲ ನನ್ನ ಅಭಿಮಾನಿ ಜನರ ಗೆಲುವು " ಎಂದರು.ಒಟ್ಟಾರೆ ಗಡಿನಾಡಲ್ಲಿ ಸ್ವಾಭಿಮಾನಿ ಶ್ರೀರಮುಲೂ ಗೆಲುವಿನ ಸಂಭ್ರಮ ಮುಗಿಲು ಮುಟ್ಟಿದೆ.ಶ್ರೀರಮುಲೂಗೆ ಜಯವಾಗಲಿ..

Share

Twitter Delicious Facebook Digg Stumbleupon Favorites More