ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

7 Dec 2011

ವಿರಾಟ್ ಕೊಹ್ಲಿಗೆ ಐಸಿಸಿ ಛೀಮಾರಿ..!

ಅಹಮದಾಬಾದನಲ್ಲಿ ಭಾರತ ಮತ್ತು ವೆಸ್ಟ್ ವಿಂಡೀಸ್ ನಡುವೆ ಸೋಮವಾರ ನಡೆದ ODI ಪಂದ್ಯದಲ್ಲಿ ವಿರಾಟ್ ಹಾಗೂ ರೋಹಿತ ಶರ್ಮಾ ಬ್ಯಾಟಿಂಗ್ ಮಾಡುವಾಗ lbw ಆಗಿದ್ದು ಅಂಪಾಯರ್ ಔಟ್ ಕೊಟ್ಟಾಗ ಕೊಹ್ಲಿ ಕೋಪದಿಂದ ಅಂಪಾಯರಗೆ ಬಯ್ದು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಕ್ರೋಶ ವ್ಯಕ್ತಪಡಿಸಿದ್ದನ್ನು ಖಂಡಿಸಿದ ಭಾರತದವರೇ ಆದ ಅಂಪಾಯರ ಸುದೀರ ಅಸನಾನಿ ಹಾಗೂ ಅವರ ಕುಟುಂಬದವರು, ಅವರ ಸ್ನೇಹಿತರಿಗೂ ಕೊಹಿಲಿಯ ಅಸಭ್ಯ ವರ್ತನೆಯಿಂದ ಮನನೊಂದು ಕೊಹಿಲಿ ಮಾಡಿದ್ದೂ ಸರಿಯಲ್ಲವೆಂದು ಬೇಸರವ್ಯಕ್ತಪ್ದಿಸಿದ್ದಾರೆ . ೨೩ ವರ್ಷದ ಕಿರಿಯ ಆಟಗಾರನಾದ ಕೊಹಿಲಿ ವರ್ತನೆ ಅಭಿಮಾನಿಗಳಿಗೂ ಬೇಸರ ತಂದಿದೆ.ಅಷ್ಟೇ ಅಲ್ಲ ಸಿಸಿ ಕ್ರಿಕೆಟ್ ಸಮಿತಿಯು ವಿರಾಟನನ್ನು ತರಾಟೆಗೆ ತೆಗೆದುಕೊಂಡಿದೆ 'ನೀನು ಮಾಡಿದ್ದು ಸರಿಯಲ್ಲವೆಂದು ಮತ್ತೆ ಇಂಥ ತಪ್ಪು ನಡೆಯಬಾರದೆಂದು ಎಚ್ಚರಿಕೆ ನೀಡಿದೆ.ವಿರಾಟ್ ತನ್ನ ತಪ್ಪಿನ ಅರಿವಾಗಿ ಸಿಸಿ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.ಅದರೂ ಉತ್ತಮ ಸ್ತಾನದಲ್ಲಿರುವ ಕ್ರಿಕೆಟಿಗ ಹೀಗೆ ಮಾಡಿದ್ದೂ ಸರಿಯೇ.. ಇಲ್ಲಿಯವರೆಗೂ ಭಾರತದ ಹಿರಿಯ ಆಟಗಾರರಾದ ಅನಿಲ್ ಕುಂಬ್ಳೆ ,ಧೋನಿ,ಸಚಿನ,ದ್ರಾವಿಡರಂತಹ ಪ್ರಭಾವಿ ಆಟಗಾರರು ಇಂಥಹ ಅಸಭ್ಯ ವರ್ತನೆಯನ್ನು ತೋರಿಸಿರಲಿಲ್ಲ ಏನೆ ಆಗಲಿ ವಿರಾಟ್ ಕೋಪ ಕಡಿಮೆ ಮಾಡಿಕೊಂಡರೆ ಒಳ್ಳೆಯ ಉತ್ತಮ ಆಟಗಾರ ಎಂದೆನಿಸಿಕೊಳ್ಳಬಹುದು.

Share

Twitter Delicious Facebook Digg Stumbleupon Favorites More