ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

9 Dec 2011

ಇಂದು 78 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ..

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯುತ್ತಿರುವ ೭೮ ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಶಾಸಕ ಪರಣ್ಣ ಮುನ್ನವಳ್ಳಿ ಯವರಿಂದ ಚಾಲನೆ ನೀಡಲಾಯಿತು.ಸಾಯಿಬಾಬ ಮಂದಿರದಿಂದ ಚಾಲನೆ ಮಾಡಿ ದ್ವಜಾರೋಹನವನ್ನು ಶಾಸಕ ಲಕ್ಷ್ಮನ್ ಸೌದಿಯವರು ನೆರವೇರಿಸಿದರು.ಹಾಗೇ ಕನ್ನಡ ದ್ವಜವನ್ನು ಸಾಹಿತಿ ನಲ್ಲೂರು ಪ್ರಸಾದರು ಹಾರಿಸಿದರು .ಸಮ್ಮೇಳನದಲ್ಲಿ ಎಲ್ಲೆಲ್ಲು ರಂಗೋಲಿ ರಾರಾಜಿಸುತ್ತಿದೆ.ಜನರು ಕೂಡ ಅದ್ದೂರಿ ಕನ್ನಡದ ಸಂಭ್ರಮದಲ್ಲಿದ್ದಾರೆ.ಸಮ್ಮೇಳನದ ಅದ್ಯಕ್ಷ್ಯರಾದ ಸಿ ಪಿ ಕೆ ಯವರನ್ನು ಮೆರವಣಿಗೆ ಮಾಡಲಾಯಿತು ಸಾವಿರಾರು ಕನ್ನಡಿಗರು ವಿವಿದೆಡೆಯಿಂದ ಬಂದು ಸಂಬ್ರಮದಲ್ಲಿ ಭಾಗವಹಿಸಿದ್ದಾರೆ.ಎಲ್ಲೆಲ್ಲು ಸಾಹಿತ್ಯದ ಕಂಪು ಹರಡಿದೆ.ಕನ್ನಡದ ಬಾವುಟಗಳು ರಾರಾಜಿಸುತ್ತಿವೆ.ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಕಲಾಮೇಳಗಳು ಆಗಮಿಸಿವೆ.ಕಾವ್ಯಗಾಯನ ಕಾರ್ಯಕ್ರಮವು ನಡೆಯಲಿದೆ ಇಂದಿನಿಂದ ೩ ದಿನಗಳವರೆಗೂ ಕನ್ನಡ ಸಮ್ಮೇಳನ ನಡೆಯಲಿದೆ.ಹಾಗೆಯೆ ಆಗಮಿಸುತ್ತಿರುವ ಲಕ್ಷಾಂತರ ಕನ್ನಡಿಗರಿಗಾಗಿ ಭರ್ಜರಿ ಭೋಜನವನ್ನು ಏರ್ಪಡಿಸಲಾಗಿದೆ.ರಾಜಸ್ತಾನದಿಂದ ವಿಶೇಷ ಅಡುಗೆಯವರು ಬಂದಿದ್ದಾರೆ. ರುಚಿ ರುಚಿಯಾದ ಉತ್ತರ ಕನ್ನಡದ ತಿಂಡಿಗಳು ಆಗಲೇ ತಯಾರಾಗಿವೆ.ಬನ್ನಿ ನಾವು ಕನ್ನಡ ಸಂಭ್ರಮದಲ್ಲಿ ಸೇರೋಣ ಕನ್ನಡದ ತೇರನ್ನು ಎಳೆಯೋಣ..ಜೈ ಕನ್ನಡಾಂಬೆ.

Share

Twitter Delicious Facebook Digg Stumbleupon Favorites More