ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

7 Nov 2012

ಎರಡನೇ ಬಾರಿ ಅಮೆರಿಕಾ ದ ಅದ್ಯಕ್ಷ್ಯರಾಗಿ ಬರಾಕ್ ಒಬಾಮ ಆಯ್ಕೆ ...!!!

ವಾಷಿಂಗ್ಟನ್, ನ.7: ಅಮೆರಿಕ ಅಧ್ಯಕ್ಷರಾಗಿ ಬರಾಕ್ ಒಬಾಮಾ ಪುನರಾಯ್ಕೆಗೊಂಡಿದ್ದಾರೆ. ತೀವ್ರ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಡೆಮ್ರಾಕೆಟಿಕ್ ಅಭ್ಯರ್ಥಿ ಒಬಾಮಾ ಅವರು ಸಮೀಪದ ಪ್ರತಿಸ್ಪರ್ಧಿ ರಿಪಬ್ಲಿಕ್ ಅಭ್ಯರ್ಥಿ ಮಿಟ್ ರೋಮ್ನಿ ಅವರನ್ನು ಸೋಲಿಸಿದ್ದಾರೆ. ಬರಾಕ್ ಒಬಾಮಾ ಅವರಿಗೆ 275 ಮತಗಳು ಸಿಕ್ಕಿದ್ದರೆ, ರೋಮ್ನಿ ಅವರಿಗೆ 203 ಮತಗಳು ಸಿಕ್ಕಿದೆ. 2ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಒಬಾಮಾ ಅತೀವ ಹರ್ಷ ವ್ಯಕ್ತಪಡಿಸಿದ್ದು, 'ಇನ್ನು ನಾಲ್ಕು ವರ್ಷ ನಿಮ್ಮ ಸೇವೆಗೆ, ನಿಮ್ಮಿಂದ ಎಲ್ಲಾ ಸಾಧ್ಯವಾಯಿತು' "We're all in this together. That's how we campaigned, and that's who...

10 Oct 2012

ಕನ್ನಡದ ಕಿರುತೆರೆಯ ನಟಿ ಹೆಮಶ್ರೀ ನಿಗೂಢ ಸಾವು ......!!!!!!

ಬೆಂಗಳೂರು: ಚಲನಚಿತ್ರ ಮತ್ತು ಕಿರು ತೆರೆ ನಟಿ ಹೇಮಶ್ರೀ ಅವರುನಿನ್ನೆ  ಮಂಗಳವಾರ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ನಗರದ ಚೆನ್ನಮ್ಮನ ಅಚ್ಚು ಕಟ್ಟು ಕೆರೆ ನಿವಾಸಿಯಾದ ಅವರು, ಬೆಳಿಗ್ಗೆ ಪತಿ ಸುಧೀಂದ್ರ ಬಾಬು ಅವರ ಜತೆ ಅನಂತಪುರದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಅವರ ಪತಿ  ಮಾರ್ಗ ಮಧ್ಯೆ ಅಸ್ವಸ್ಥ ಗೊಂಡ ಕಾರಣ, ಬೆಂಗಳೂರಿಗೆ ಕರೆತಂದು ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಿದರು. ಆದರೆ, 8 ಗಂಟೆಗೆ  ಮುಂಚೆಯೇ ಹೇಮಶ್ರೀ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು` ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಖಾಸಗಿ ವಾಹಿನಿಯಲ್ಲಿ ಕಾರ್ಯಕ್ರಮವೊಂದರ ನಿರೂಪಕಿಯಾಗಿದ್ದ...

28 Sept 2012

ಕರ್ನಾಟಕಕ್ಕೆ ನೀರು ಕುಡಿಸಿ ತ.ನಾಡಿಗೆ ಕಾವೇರಿ ಹರಿಸಲು ಸುಪ್ರಿಂಕೋರ್ಟ್ ಆದೇಶ....!!!!!

ಬೆಂಗಳೂರು,ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮತ್ತೊಮ್ಮೆ ಕರ್ನಾಟಕಕ್ಕೆ ಪೆಟ್ಟುಬಿದ್ದಿದೆ.ಕರ್ನಾಟಕದಲ್ಲಿ  ತೀವ್ರ ಬರಗಾಲದ ಪರಿಸ್ಟಿತಿ ಎದುರಾಗಿದ್ದರೂ  ಮೊದಲು ತಮಿಳುನಾಡಿಗೆ ದಿನಾ ಇಂತಿಷ್ಟು ಅಂತ ಕಾವೇರಿ ನೀರು ಬಿಡಬೇಕು ಎಂದು  ಸುಪ್ರೀಂಕೋರ್ಟ್ಆದೇಶಿಸಿದೆ. ಕಾವೇರಿ ನದಿ ಪ್ರಾಧಿಕಾರವು ಇತ್ತೀಚೆಗೆ ಸೂಚಿಸಿರುವಂತೆ ನೀರು ಬಿಡಿ ಎಂದು ಶುಕ್ರವಾರ ಕೋರ್ಟ್ ಸ್ಪಷ್ಟ ಆದೇಶ ನೀಡಿದೆ. ಇದರಿಂದ ದಿನಾ 9 ಸಾವಿರ ಕ್ಯುಸೆಕ್ಸ್ ನೀರನ್ನು ಅಕ್ಟೋಬರ್ 21ರವರೆಗೂ ತಮಿಳುನಾಡಿನತ್ತ ಹರಿಸಬೇಕಾದ ಅನಿವಾರ್ಯತೆಗೆ ಕರ್ನಾಟಕ ಸಿಲುಕಿದೆ.  ಕರ್ನಾಟಕಕ್ಕೆ ನೀರು ಕುಡಿಸಿದ ಸು.ಕೋರ್ಟ್: ಕಾವೇರಿ...

11 Sept 2012

ಭಾರತದ ಕ್ಷೀರ ಕ್ರಾಂತಿಯ ಹರಿಕಾರ ವರ್ಗೀಸ್ ಕುರಿಯನ್ ವಿಧಿವಶ....!!!!

 ಭಾರತದ ಕ್ಷೀರ ಕ್ರಾಂತಿಯ ಹರಿಕಾರ,ಪಿತಾಮಹ  ‘ಹಾಲಿನ ಮನುಷ್ಯ’ ಎಂದು ಖ್ಯಾತಿ ಪಡೆದಿದ್ದ ಡಾ.ವರ್ಗೀಸ್ ಕುರಿಯನ್ ರವಿವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಗುಜರಾತನ ಪಟೇಲ್ ಯುರೋಲಾಜಿಕಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ರ ವಾರ ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ. 1921ರ ನವೆಂಬರ್ 26ರಂದು ಕೇರಳದ ಕೋಝಿಕ್ಕೋಡ್‌ನಲ್ಲಿ ಜನಿಸಿದ ಅವರು, ಗುಜರಾತ್ ಸಹಕಾರಿ ಹಾಲು ಒಕ್ಕೂಟ(ಜಿಸಿಎಂಎಂಎಫ್) ಹುಟ್ಟು ಹಾಕಿದರಲ್ಲದೆ, ಅದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.ಹೈನುಗಾರಿಕೆ ಮಾಡುವ ರೈತರಿಗೆ ಆಶಾದಾಯಕರಾದ ಕುರಿಯನ್    ಜೀವಮಾನದಲ್ಲೆಂದೂ...

3 Aug 2012

ಲಂಡನ್ ಒಲಿಂಪಿಕ್: ಚಿನ್ನದ ಪದಕ ಮಿಸ್ ಮಾಡಿಕೊಂಡ ಸೈನಾ ನೆಹ್ವಾಲ್ ....!!

ಲಂಡನ್ ಒಲಿಂಪಿಕ್: ಚಿನ್ನದ ಪದಕ ಮಿಸ್ ಮಾಡಿಕೊಂಡ ಸೈನಾ ನೆಹ್ವಾಲ್  ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಚಿನ್ನದ ಪದಕ ನಿರೀಕ್ಷೆಯಲ್ಲಿದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಸೆಮಿಫೈನಲ್‌ನಲ್ಲಿ ಸೋಲುವ ಮೂಲಕ ಹಿನ್ನಡೆ ಅನುಭವಿಸಿದ್ದಾರೆ. ಭಾರತದ ದೃವತಾರೆ ಭಾರಿ ನಿರಾಸೆ ಮೂಡಿಸಿದ್ದಾರೆ  ಶುಕ್ರವಾರ ಇಂದು  ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ವಿಶ್ವ ನಂ. 1 ಆಟಗಾರ್ತಿ ಚೀನಾದ ಯಿಹಾನ್ ವಾಂಗ್ ವಿರುದ್ಧ 21-13, 21-13ರ ನೇರ ಅಂತರದಲ್ಲಿ ಶರಣಾಗಿರುವ ಸೈನಾ, ಚಿನ್ನದ ಕನಸು ಭಗ್ನಗೊಂಡಿತು. ಇಂದಿನ ಪಂದ್ಯದಲ್ಲಿ...

2012 ವಿಶ್ವದ ಟಾಪ್ 10 ಪ್ರಭಾವಿ ಮಹಿಳೆ ಉದ್ಯಮಿಗಳು ಅದರಲ್ಲಿ ಭಾರತದ ಮಹಿಳೆಗೂ ಸ್ಥಾನ ...!!!!

ಇಂದಿನ ಆಧುನಿಕ ಯುಗದಲ್ಲಿ ಎಲ್ಲಾ ರಂಗಗಳಲ್ಲೂಮಹಿಳೆಯರು ತಮ್ಮ ಛಾಪು ಮೂಡಿಸಿದ್ದು ತಾವು ಯಾವುದೇ ರೀತಿಯಲ್ಲೂ ಪುರುಷರಿಗಿಂತ ಕಡಿಮೆ ಇಲ್ಲ ಎಂದು ಸಾಬೀತುಪಡಿಸಿದ್ದಾರೆ. ಪ್ರಮುಖ ಪತ್ರಿಕೆಗಳಾದ ದಿ ಫೈನಾನ್ಷಿಯಲ್ ಟೈಮ್ಸ್ ಹಾಗೂ ಫಾರ್ಚೂನ್ ವಿಶ್ವದ ಪ್ರಭಾವೀ ಮಹಿಳೆಯರ ಪಟ್ಟಿ ಬಿಡುಗಡೆ ಮಾಡಿದ್ದು ವಿವರ ಇಂತಿದೆ.ಅದರಲ್ಲಿ ಭಾರತದ  ಮಹಿಳೆ   ಸ್ಥಾನ  ಸಿಕ್ಕಿದ್ದು ಹೆಮ್ಮೆಯ ವಿಷಯ.  1. ಐರೀನ್ ರೊಸೆನ್ಫೆಲ್ಡ್: ಅಮೇರಿಕಾದ ಉದ್ಯಮಿ ಐರೀನ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು ಇವರು ಕಳೆದ 30 ವರ್ಷಗಳಿಂದ ಆಹಾರ ಹಾಗೂ ಪಾನೀಯ ಉದ್ಯಮದಲ್ಲಿದ್ದಾರೆ. ಅಮೇರಿಕಾದ ಕ್ರಾಫ್ಟ್ ಫುಡ್ಸ್ ನ ಅದ್ಯಕ್ಷೆ...

25 Jun 2012

ಕೊಳವೆ ಬಾವಿ ದುರಂತ: ಕೊನೆಗೂ ಅಸುನೀಗಿದ ಪುಟಾಣಿ ಮಾಹಿ..!!

 ಗುರಗಾಂವ್: ಹರಿಯಾಣದ ಮನೆಸರ್ ಪ್ರದೇಶದ ಕೊಳವೆ ಬಾವಿಯೊಂದರ ರಲ್ಲಿ 70 ಅಡಿ ಆಳದಲ್ಲಿ ಸಿಲುಕಿ, ಸಾವು ಬದುಕಿನ ಮದ್ಯ ಹೋರಾಟ ನಡೆಸಿದ್ದ ನಾಲ್ಕು ವರ್ಷದ ಪುಟ್ಟ ಮಗು  ಮಹಿ ಸತತ ನಾಲ್ಕು ದಿನಗಳ ಹರಸಾಹಸದಿಂದ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗೆ ಭಾನುವಾರ ಶವವಾಗಿ ಸಿಕ್ಕಿದ್ದಾಳೆ.ಮಹಿ ತನ್ನ ಮನೆಯ ಹತ್ತಿರದಲ್ಲ್ಲಿಯೇ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅಲ್ಲಿಯೇ ಇದ್ದ ತೆರೆದ ಕೊಳವೆ ಬಾವಿಯಲ್ಲಿ ಅಕಸ್ಮಾತಾಗಿ ಆಯತಪ್ಪಿ ಬುಧವಾರ 20, ರಂದು ಬಿದ್ದಿದ್ದಳು.ಕೂಡಲೇ ವಿಷಯ ತಿಳಿದ ರಕ್ಷಣಾ ಕಾರ್ಯಕರ್ತರು ಬಂದು ನೆಲ ಅಗೆದು ಬದುಕಿಸಲು ಪ್ರಯತ್ನಪಟ್ಟರು ಯಶಸ್ವಿಯಾಗದೆ...

19 Jun 2012

ಪಾಪಿ..!! ತಾನೆ ಹೆತ್ತ 3ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರವೆಸಗಿದ ನೀಚ ಪ್ರೆಂಚನ ಪಾಸ್ಕಲ್ ಬಂಧನ

ಬೆಂಗಳೂರು, ಜೂ.19:ಪಾಪಿ!! ತಾನೆ ಹೆತ್ತ 3  ವರ್ಷದ  ಹಸುಗೂಸಿನ ಮೇಲೆ ಅತ್ಯಾಚಾರವೆಸಗಿದ ನೀಚ ತಂದೆ ಪ್ರೆಂಚನ ಪಾಸ್ಕಲ್ ನನ್ನು ಹೈಗ್ರೌಂಡ್ ಪೊಲೀಸರು ಮಂಗಳವಾರ ಬೆಳಗ್ಗೆ ಬಂಧಿಸಿದ್ದಾರೆ.ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿದ ಆರೋಪ ಫ್ರೆಂಚ್ ರಾಯಭಾರಿ ಕಚೇರಿ ಸಿಬ್ಬಂದಿ ಪಾಸ್ಕಲ್ ಮಜೂರಿಯರ್ ಎದುರಿಸುತ್ತಿದ್ದಾರೆ.ಆರೋಪಿಯನ್ನು ಬಂಧಿಸುವಂತೆ ಬೆಂಗಳೂರಿನ ಜನರಪ್ರತಿಬಟನೆ ಮಾಡಿದ್ದಾರೆ. ವೈದ್ಯಕೀಯ ತಪಾಸಣೆಗಾಗಿ ಪಾಸ್ಕಲ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಪ್ರಮಾಣಪತ್ರ ಪಡೆಯಲಾಗಿದ್ದು .ತನ್ನ ಪುಟ್ಟ ಮಗಳ ಮೇಲೆ ಅತ್ಯಾಚಾರವೆಸಗಿದ್ದು ವೀರ್ಯಾಣ  ಕಲೆಗಳ...

4 Jun 2012

ಲಾಗೊಸ್ ನಲ್ಲಿ ವಿಮಾನ ದುರಂತ ಪ್ರಯಾಣಿಕರ ಸಜೀವ ದಹನ..!!

ಲಾಗೋಸ್: ನೈಜೀರಿಯಾದ ರಾಜಧಾನಿ ಲಾಗೋಸ್ ನಗರದಿಂದ ಅಬುಜಾಗೆ ಹೊರಟಿದ್ದ ಪ್ರಯಾಣಿಕರ ವಿಮಾನವು ಭಾನುವಾರ ಮದ್ಯಾಹ್ನ 2 ಅಂತಸ್ತಿನ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿದ್ದ 153 ಪ್ರಯಾಣಿಕರು,ಕಟ್ಟಡದಲ್ಲಿರುವ ಜನರು  ಸಾವನ್ನಪ್ಪಿರಬಹುದು    ಎಂದು ಶಂಕಿಸಲಾಗಿದೆ. `ಡಾನಾ` ಸಂಸ್ಥೆಗೆ ಸೇರಿದ ವಿಮಾನವು ಲಾಗೋಸ್ ನಗರದ ಜನವಸತಿ ಪ್ರದೇಶದ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು ಸ್ಫೋಟಗೊಂಡಿತು. ಇದರಿಂದ ತಕ್ಷಣ ಬೆಂಕಿ ಹೊತ್ತಿಕೊಂಡು ದಟ್ಟವಾದ ಹೊಗೆ ಆವರಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಆಗ ಅಲ್ಲಿ ಜನಸಂದಣಿ ದಟ್ಟವಾಗಿತ್ತು...

30 May 2012

ಮಾವಿನ ಹಣ್ಣು ಆಹಾ!!

ಮಾವು "ಹಣ್ಣುಗಳ ರಾಜ" ನೆಂದೇ ಹೆಸರುವಾಸಿಯಾದ  ಮಾವು ಅಂದ್ರೆ ಯಾರಿಗೆ ಇಷ್ಟವಾಗೋಲ್ಲ ?ನಿಮಗೂ ಬಾಯಿಯಲ್ಲಿ ನೀರು ಬರತ್ತೆ ಅಲ್ವ! ಹಾಗಿದ್ರೆ ಮೊದ್ಲು ಮಾರ್ಕೆಟಿಗೆ ಹೋಗಿ ಮಾವಿನಹಣ್ಣ ಖರೀದಿ ಮಾಡಿ ತಡವಾದರೆ ಸಿಗೋಲ್ಲ ಸಿಸನ ಮುಗದು ಹೋಗತ್ತೆ ಬೇಗ ಬೇಗ !! ಬರಿ ಹಣ್ಣ ತಂದು ತಿಂದರೆ ಹೇಗೆ ಅದ್ರ ಬಗ್ಗೆ ತಿಳ್ದಕೋಳೋದ ಬೇಡವಾ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಹೇಗೆಲ್ಲ ಎಷ್ತೆಷ್ಟ ಪ್ರಮಾಣದಲ್ಲಿ ತಿನ್ನಬೇಕು ಅನ್ನೋದನ್ನ ತಿಳ್ಕೊಳ್ಳಬೇಕಾ?ಹಾಗಿದ್ರೆ ಮುಂದೆ ನೋಡಿ  ಮಾವಿನಹಣ್ಣು ಮಕ್ಕಳು ,ವಯ್ಯಸ್ಸಾದವರು,ಗರ್ಭಿಣಿಯರು ,ಬಾಣಂತಿಯರು ಎಲ್ಲರೂ ಮಿತ ಪ್ರಮಾಣದಲ್ಲಿ ತಿಂದರೆ ಆರೋಗ್ಯಕ್ಕೆ ಉತ್ತಮ ಸಿಹಿಯಾಗಿ ರುಚಿಕರವಾಗಿದೆ...

5 Apr 2012

ಅಬ್ಬಾ!!ಬೆಂಗಳೂರಿಗಿಗ ಭಾರತದಲ್ಲಿಯೇ ಅತ್ಯಂತ ದುಬಾರಿ ನಗರವೆಂಬ ಹಣೆಪಟ್ಟಿ !!

ಏರುತಿದೆ ಏರುತಿದೆ ಉದ್ಯಾನ ನಗರಿ!! ಬೆಂಗಳೂರಿನ ಬೆಲೆ ಗರಿಗೆದರುತಿದೆ !ಯಾರು ಬಲ್ಲರು? ಈ ಬೆಂಗಳೂರಿನ ಬೆಲೆಯ ಮಹಿಮೆಯ ಗಗನಕೆರುತಿದೆ!ದುಬಾರಿ ಸಿಟಯ ಜನಸಾಮಾನ್ಯರ ಪಾಡೇನು ಆ ಪರಮಾತ್ಮನೇ ಬಲ್ಲನು!!  ಭಾರತದಲ್ಲಿಯೇ ಸಿಲಿಕಾನ ಸಿಟಿ ಬೆಂಗಳೂರು ಅತೀ ಮುಂದುವರೆದ ನಗರವೆಂದು ಹೆಸರುವಾಸಿಯಾಗಿದೆ ಹಾಗೆಯೇ ಈಗ ಭಾರತದ ನಗರಗಳಲ್ಲಿಯೇ ಅತೀ ದುಬಾರಿ ನಗರ ಎಂಬ ಹಣೆಪಟ್ಟಿಯನ್ನು ಪಡೆದುಕೊಂಡು  ಅಗ್ರಸ್ಥಾನದಲ್ಲಿದೆ.    ಇತ್ತೀಚಿಗೆ ರಿಸೆರ್ವೆ ಬ್ಯಾಂಕ್ ಆಫ್ ಇಂಡಿಯಾ ನಡೆಸಿದ ಸಮೀಕ್ಷೆ ಪ್ರಕಾರ  ಯಾವ ಯಾವ ನಗರಗಳಲ್ಲಿ ದಿನನಿತ್ಯದ ಪದಾರ್ಥಗಳು ದುಬಾರಿಯಾಗಿವೆ ಯಾವ ಯಾವ ನಗರಗಳು...

21 Mar 2012

ಅಳುವಿನಂಚಿ ನಲ್ಲಿರುವ ಗುಬ್ಬಚ್ಚಿಗಳನ್ನೂ ಕಾಪಾಡಿ !!

ತಂಪಾದ ಗಾಳಿಯಲ್ಲಿ ಹಸಿರು ಸಿರಿಯಲಿ!!ಇಂಪಾದ ಹಕ್ಕಿಗಳ ಕಲರವ ಸಿರಿ ಕಂಠದಲಿ!          ಕೇಳಲು  ನೋಡಲು ಮನಸ್ಸಿಗೆ ಆನಂದ!ಬಲು ಚಂದವೋ ಚಂದ ಗುಬ್ಬಚ್ಚಿ ಗಳ ಚಿಲಿಪಿಲಿ !! ಇಂದಿನ ಅಧುನಿಕ ಅಭಿವೃದ್ದಿಯ ಭರಾಟೆಯಲ್ಲಿ ಚಿಲಿಪಿಲಿ ಹಕ್ಕಿಗಳ ಮಧುರ ದ್ವನಿ ಮಾಯವಾಗುತ್ತಿದೆ ಮಾನವ ಸಾಧನೆಯಾ ಮುಗಿಲು ಮುಟ್ಟಲು ಗುಬ್ಬಿಗಳ ವಿನಾಶಕ್ಕೆ ಕಾರಣನಾಗುತ್ತಿದ್ದು ವಿಶಾದನಿಯ ಸಂಗತಿ.ಅಳಿವಿನಂಚಿನಲ್ಲಿ ರುವ ಗುಬ್ಬಚ್ಚಿ ಗೂಡಿನಲ್ಲಿ ಕದ್ದು ಮುಚ್ಚಿ ನೋಡುವ ಪುಟ್ಟ ಗುಬ್ಬಿಗಳ ನೋವಿನ ಕಥೆ ಕೇಳುವವರಿಲ್ಲ.ಗುಬ್ಬಿಗಳ ಪಾಡು ಹೇಳತೀರದು.ಹೆಚ್ಚುತ್ತಿರುವ ಮಾನವರ ವಿಚಾರಧಾರೆ ತಾಂತ್ರಿಕ ತರಂಗಾಂತರ ಅಲೆಗಳ ಹೊಡೆತಕ್ಕೆ...

27 Feb 2012

ಇಂದು ಯೆಡಿಯುರಪ್ಪ ಗೆ 70 ನೆ ಹುಟ್ಟು ಹಬ್ಬದ ಸಂಭ್ರಮ..!!

.ಬೆಂಗಳೂರು : ಇಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯೆಡಿಯುರಪ್ಪ ಗೆ  70  ನೆ ಹುಟ್ಟು ಹಬ್ಬದ ಸಂಭ್ರಮ ಕರ್ನಾಟಕದ ರಾಜಕೀಯದಲ್ಲಿ ಬಿಜೆಪಿ ಪಕ್ಷ ವನ್ನು ಕಟ್ಟಿ ಬೆಳೆಸಿ ಉನ್ನತ ಶಿಖರಕ್ಕೆರಿಸಿದ ಕೀರ್ತಿ ಶ್ರೀಮಾನ್  ಬಿ ಎಸ ಯೆಡಿಯುರಪ್ಪ ನವರಿಗೆ ಸಲ್ಲುತ್ತದೆ .ರಾಜಕೀಯದಲ್ಲಿ ಕಷ್ಟ ನೋವು ಗಳನ್ನೂ ಸಮನಾಗಿ ಅನುಭವಿಸಿದ ಧಿಮಂತ ರಾಜಕಾರಣಿಯಾಗಿ ಪಕ್ಷದ ,ರಾಜ್ಯದ ಅಭಿವೃದ್ದಿಗಾಗಿ ಶ್ರಮಿಸಿದ ಇವರು 69 ವರ್ಷವನ್ನು ಪೂರೈಸಿ 70 ನೆ ವಸಂತಕ್ಕೆ ಕಾಲಿಟ್ಟಿದ್ದಾರೆ.ಇಂದು ಹುಟ್ಟು ಹಬ್ಬವನ್ನು ಬೆಂಗಳೂರಿನ  ತೋಟದಪ್ಪ ಛತ್ರ ದಲ್ಲಿ ಬಿಜೆಪಿಯ ಸಚಿವರು,ಶಾಸಕರೂ ರಾಜಕೀಯದ ಗಣ್ಯರೊಂದಿಗೆ ಕುಟುಂಬದವರೊಂದಿಗೆ...

16 Feb 2012

ಚಾಲೆಂಜಿಂಗ್ ಸ್ಟಾರ್ ದರ್ಶನ ಗೆ 35 ನೇ ಹುಟ್ಟು ಹಬ್ಬದ ಸಂಭ್ರಮ..!!

ಸ್ಯಾಂಡಲ್ ವುಡನ ಚಾಲೆಂಜಿಂಗ್ ಸ್ಟಾರ್ ದರ್ಶನ ಗೆ ಇಂದು 35 ನೇ ಹುಟ್ಟು ಹಬ್ಬದ ಸಂಭ್ರಮ ಎಲ್ಲೆಲ್ಲೂ ಕನ್ನಡದ  ಅಭಿಮಾನಿಗಳ ಹರ್ಷೋದ್ಗಾರ ಸಂತಸ ತುಂಬಿತುಳುಕುತ್ತಿದೆ. ಮುಂಜಾನೆಯಿಂದಲೇ ದರ್ಶನ್ ಮನೆ ಮುಂದೆ ಹುಟ್ಟು ಹಬ್ಬದ ಶುಭಾಷಯ ಕೋರಲು ಅಭಿಮಾನಿಗಳ ಮಹಾಪುರಾವೆ ಹರಿದು ಬಂದಿದ್ದು  ದರ್ಶನ್ ಗೂ ಸಂತಸ ತಂದಿದೆ  ಅದರೊಂದಿಗೆ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು.ಕನ್ನಡ ಚಿತ್ರ ರಂಗದಲ್ಲಿ ಅವರ ಸಾರಥಿ ಚಿತ್ರ ನಿರೀಕ್ಷೆಗೂ ಮಿರಿ ಭಾರಿ ಹಣ ಗಳಿಸಿದ್ದು ಈಗ ಅವರ ಮತ್ತೊಂದು ಚಿತ್ರ 'ಚಿಂಗಾರಿ' ಬಿಡುಗಡೆಗೊಂಡಿದ್ದು ಯಶಸ್ವಿಯುತವಾಗಿ ಪ್ರದರ್ಶನಗೊಳ್ಳುತ್ತಿದೆ.ಅಲ್ಲದೆ  ಅವರು...

14 Feb 2012

ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ. ವಿ.ಎಸ್ ಆಚಾರ್ಯ ವಿಧಿವಶ..!!

ಬೆಂಗಳೂರ:ಕರ್ನಾಟಕದ ಉನ್ನತ ಶಿಕ್ಷಣ ಸಚಿವ ವಿ.ಎಸ್ ಆಚಾರ್ಯರವರು ಇಂದು ಮುಂಜಾನೆ ಬೆಂಗಳೂರಿನ ಸರ್ಕಾರಿ  ನೃಪತುಂಗಾ ಕಾಲೇಜಿನ ವಿಚಾರ ಸಂಕೀರ್ಣ ಕಾರ್ಯಕ್ರಮವೊಂದರಲ್ಲಿ ವೇದಿಕೆ ಏರುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಪ್ರಜ್ಞಾಹಿನರಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇವರು ಪತ್ನಿ ಹಾಗು 4 ಪುತ್ರರು 1 ಪುತ್ರಿಯನ್ನು ಅಗಲಿದ್ದಾರೆ.ಇವರು 1940 ರಲ್ಲಿ ಉಡುಪಿಯಲ್ಲಿ ಜನಿಸಿ 1968 ರಲ್ಲಿ ಮೊದಲು ರಾಜಕೀಯ ಪ್ರವೇಶಿಸಿದ್ದರು.ನಂತರ 1983 ರಲ್ಲಿ ಉಡುಪಿಯ ಶಾಸಕರಾಗಿದ್ದರು 1996 ರಲ್ಲಿ ವಿಧಾನ ಪರಿಷತ ಅದ್ಯಕ್ಷರಾಗಿ,2006 ರಲ್ಲಿ...

10 Feb 2012

ಪಾಲಾಕ ಪಕೋಡ..!!

ಪಾಲಾಕ ಪಕೋಡ ಮಾಡಲು ಬೇಕಾಗುವ ಪದಾರ್ಥಗಳು : ಕಡಲೆಹಿಟ್ಟುಮೈದಾಹಿಟ್ಟು ಚಿರೋಟಿ ರವೆಕತ್ತರಿಸಿದ ಈರುಳ್ಳಿ ಹಿಡಿ ಪಾಲಾಕ ಸೊಪ್ಪುಪುದಿನಾ ಸೊಪ್ಪುಸ್ವಲ್ಪ ತುಪ್ಪಅಚ್ಚಖಾರದಪುಡಿಗರಂ ಮಸಾಲೆ ರುಚಿಗೆ ಉಪ್ಪುಕರಿಯಲು ಎಣ್ಣೆಸೋಡಾಕೊತಂಬರಿ ಸೊಪ್ಪು ಪಕೋಡಮಾಡುವವಿಧಾನ :ಮೊದಲು ಪಾತ್ರೆಯಲ್ಲಿ ತುಪ್ಪ ಬಿಸಿ ಮಾಡಿ ನಂತರ ಅದರಲ್ಲಿ ಕಡಲೆ ಹಿಟ್ಟು ,ಮೈದಾ ಹಿಟ್ಟು ,ರವೆ ,ಕತ್ತರಿಸಿದ ಈರುಳ್ಳಿ ,ಖಾರದ ಪುಡಿ,ಗರಂ ಮಸಾಲೆ ,ಉಪ್ಪು ,ಪಾಲಾಕ ,ಪುದಿನಾ ಸೊಪ್ಪು,ಕೊತಂಬರಿ ,ಸೋಡಾ ಹಾಕಿ ಪಕೋಡ ಹದಕ್ಕೆ ಕಲಸಿ ೧೦ ನಿಮಿಷ ನೆನೆಯಲು ಬಿಟ್ಟು ನಂತರ ಬಜ್ಜಿ ಹಾಗೆ ಎಣ್ಣೆಯಲ್ಲಿ ಕರಿಯುವದು ಬಿಸಿ ಬಿಸಿಯಾದ ಪಕೋಡ ಚಳಿಗಾಲದಲ್ಲಿ...

Page 1 of 19123Next

Share

Twitter Delicious Facebook Digg Stumbleupon Favorites More