ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

10 Feb 2012

ಪಾಲಾಕ ಪಕೋಡ..!!

ಪಾಲಾಕ ಪಕೋಡ ಮಾಡಲು ಬೇಕಾಗುವ ಪದಾರ್ಥಗಳು :

  • ಕಡಲೆಹಿಟ್ಟು
  • ಮೈದಾಹಿಟ್ಟು
  • ಚಿರೋಟಿ ರವೆ
  • ಕತ್ತರಿಸಿದ ಈರುಳ್ಳಿ
  • ಹಿಡಿ ಪಾಲಾಕ ಸೊಪ್ಪು
  • ಪುದಿನಾ ಸೊಪ್ಪು
  • ಸ್ವಲ್ಪ ತುಪ್ಪ
  • ಅಚ್ಚಖಾರದಪುಡಿ
  • ಗರಂ ಮಸಾಲೆ
  • ರುಚಿಗೆ ಉಪ್ಪು
  • ಕರಿಯಲು ಎಣ್ಣೆ
  • ಸೋಡಾ
  • ಕೊತಂಬರಿ ಸೊಪ್ಪು
  • ಪಕೋಡಮಾಡುವವಿಧಾನ :ಮೊದಲು ಪಾತ್ರೆಯಲ್ಲಿ ತುಪ್ಪ ಬಿಸಿ ಮಾಡಿ ನಂತರ ಅದರಲ್ಲಿ ಕಡಲೆ ಹಿಟ್ಟು ,ಮೈದಾ ಹಿಟ್ಟು ,ರವೆ ,ಕತ್ತರಿಸಿದ ಈರುಳ್ಳಿ ,ಖಾರದ ಪುಡಿ,ಗರಂ ಮಸಾಲೆ ,ಉಪ್ಪು ,ಪಾಲಾಕ ,ಪುದಿನಾ ಸೊಪ್ಪು,ಕೊತಂಬರಿ ,ಸೋಡಾ ಹಾಕಿ ಪಕೋಡ ಹದಕ್ಕೆ ಕಲಸಿ ೧೦ ನಿಮಿಷ ನೆನೆಯಲು ಬಿಟ್ಟು ನಂತರ ಬಜ್ಜಿ ಹಾಗೆ ಎಣ್ಣೆಯಲ್ಲಿ ಕರಿಯುವದು ಬಿಸಿ ಬಿಸಿಯಾದ ಪಕೋಡ ಚಳಿಗಾಲದಲ್ಲಿ ಪುದಿನ ಚಟ್ನಿ,ಮೊಟೋ ಸಾಸನೊಂದಿಗೆ ತಿಂದರೆ ರುಚಿಕರವಾಗಿರುತ್ತೆ ಹಾಗಿದ್ದರೆ ತಡ ಏಕೆ ಮಾಡಿ ನೋಡಿ ...!

Share

Twitter Delicious Facebook Digg Stumbleupon Favorites More