ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

27 Feb 2012

ಇಂದು ಯೆಡಿಯುರಪ್ಪ ಗೆ 70 ನೆ ಹುಟ್ಟು ಹಬ್ಬದ ಸಂಭ್ರಮ..!!

ಬೆಂಗಳೂರು : ಇಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯೆಡಿಯುರಪ್ಪ ಗೆ  70  ನೆ ಹುಟ್ಟು ಹಬ್ಬದ ಸಂಭ್ರಮ ಕರ್ನಾಟಕದ ರಾಜಕೀಯದಲ್ಲಿ ಬಿಜೆಪಿ ಪಕ್ಷ ವನ್ನು ಕಟ್ಟಿ ಬೆಳೆಸಿ ಉನ್ನತ ಶಿಖರಕ್ಕೆರಿಸಿದ ಕೀರ್ತಿ ಶ್ರೀಮಾನ್  ಬಿ ಎಸ ಯೆಡಿಯುರಪ್ಪ ನವರಿಗೆ ಸಲ್ಲುತ್ತದೆ .ರಾಜಕೀಯದಲ್ಲಿ ಕಷ್ಟ ನೋವು ಗಳನ್ನೂ ಸಮನಾಗಿ ಅನುಭವಿಸಿದ ಧಿಮಂತ ರಾಜಕಾರಣಿಯಾಗಿ ಪಕ್ಷದ ,ರಾಜ್ಯದ ಅಭಿವೃದ್ದಿಗಾಗಿ ಶ್ರಮಿಸಿದ ಇವರು 69 ವರ್ಷವನ್ನು ಪೂರೈಸಿ 70 ನೆ ವಸಂತಕ್ಕೆ ಕಾಲಿಟ್ಟಿದ್ದಾರೆ.ಇಂದು ಹುಟ್ಟು ಹಬ್ಬವನ್ನು ಬೆಂಗಳೂರಿನ  ತೋಟದಪ್ಪ ಛತ್ರ ದಲ್ಲಿ ಬಿಜೆಪಿಯ ಸಚಿವರು,ಶಾಸಕರೂ ರಾಜಕೀಯದ ಗಣ್ಯರೊಂದಿಗೆ ಕುಟುಂಬದವರೊಂದಿಗೆ ಅದ್ದೂರಿಯಾಗಿ ಆಚರಿಸಿಕೊಂಡರು. ಆಗ ಮಾತನಾಡಿದ ಯೆಡಿಯುರಪ್ಪ ಜೆಡಿಎಸ್ ನಾಯಕರು ರಾಜಕೀಯದಲ್ಲಿ ಅವರ ವಿರುದ್ದ  ಕುತಂತ್ರ ಮಾಡುತ್ತಿದ್ದಾರೆ ಆದರೆ ನಾನೇನು ಹೆದರುವದಿಲ್ಲ ನಾನು ಮತ್ತೆ ಮುಖ್ಯ ಮಂತ್ರಿಯಗುತ್ತೇನೆ ಎಂದು ಗುಡುಗಿದರು.ಈ ಸಂದರ್ಭದಲ್ಲಿ   ಕೇಕ್ ಹಿಡಿದುಕೊಂಡು  ಬಂದಿದ್ದ ಅಂಧ ಮಕ್ಕಳೊಂದಿಗೆ  ಕೇಕ್ ಕತ್ತರಿಸಿ ಅದೇ ಚಾಕುವಿನಿಂದ ಅಂಧ ಮಗುವಿಗೆ ತಿನ್ನಿಸಿದ್ದು  ಅಭಿಮಾನಿಗಳಿಗೆ ಬೇಸರತಂದಿದೆ.ಸಮಾರಂಭದಲ್ಲಿ ಸಚಿವೆ ಶೋಭಾ ಕರಂದ್ಲಂಜೆ ಮಾತನಾಡಿ ಯೆಡಿಯುರಪ್ಪನವರಿಂದ ಸಹಾಯ ಪಡೆದವರೇ ಈಗ
ವೈರಿಗಳಗಿದ್ದಾರೆ ಎಂದು ಯೆಡಿಯುರಪ್ಪ ನವರೇ ಹೇಳಿಕೊಂಡಿದ್ದಾರೆ ಎಂದು ಭಾವುಕರಾಗಿ ಮಾತನಾಡಿ ಬರ್ತ್ ಡೇ ವಿಶ್ ಮಾಡಿದರು.ಕರ್ನಾಟಕದ ಮುಖ್ಯ ಮಂತ್ರಿ ಸದಾನಂದ ಗೌಡ ಕೂಡ ಸಮಾರಂಭದಲ್ಲಿ ಪಾಲ್ಗೊಂಡು ಶುಭ ಕೋರಿದರು. ಒಟ್ಟಿನಲ್ಲಿ ಸಂತಸದ ಸಂಭ್ರಮದಲ್ಲಿರುವ   'ಬರ್ತ್ ಡೇ ಬಾಯ್' ಗೆ ಹ್ಯಾಪಿ ಬರ್ತ್ ಡೇ ವಿಶಿಸ್...                           

Share

Twitter Delicious Facebook Digg Stumbleupon Favorites More