ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

25 Jun 2012

ಕೊಳವೆ ಬಾವಿ ದುರಂತ: ಕೊನೆಗೂ ಅಸುನೀಗಿದ ಪುಟಾಣಿ ಮಾಹಿ..!!


 ಗುರಗಾಂವ್: ಹರಿಯಾಣದ ಮನೆಸರ್ ಪ್ರದೇಶದ ಕೊಳವೆ ಬಾವಿಯೊಂದರ ರಲ್ಲಿ 70 ಅಡಿ ಆಳದಲ್ಲಿ ಸಿಲುಕಿ, ಸಾವು ಬದುಕಿನ ಮದ್ಯ ಹೋರಾಟ ನಡೆಸಿದ್ದ ನಾಲ್ಕು ವರ್ಷದ ಪುಟ್ಟ ಮಗು  ಮಹಿ ಸತತ ನಾಲ್ಕು ದಿನಗಳ ಹರಸಾಹಸದಿಂದ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗೆ ಭಾನುವಾರ ಶವವಾಗಿ ಸಿಕ್ಕಿದ್ದಾಳೆ.ಮಹಿ ತನ್ನ ಮನೆಯ ಹತ್ತಿರದಲ್ಲ್ಲಿಯೇ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅಲ್ಲಿಯೇ ಇದ್ದ ತೆರೆದ ಕೊಳವೆ ಬಾವಿಯಲ್ಲಿ ಅಕಸ್ಮಾತಾಗಿ ಆಯತಪ್ಪಿ ಬುಧವಾರ 20, ರಂದು ಬಿದ್ದಿದ್ದಳು.ಕೂಡಲೇ ವಿಷಯ ತಿಳಿದ ರಕ್ಷಣಾ ಕಾರ್ಯಕರ್ತರು ಬಂದು ನೆಲ ಅಗೆದು ಬದುಕಿಸಲು ಪ್ರಯತ್ನಪಟ್ಟರು ಯಶಸ್ವಿಯಾಗದೆ ಮಗು ಸತ್ತು ಶವವಾಗಿ ಸಿಕ್ಕಿ ದುರಂತವಾಗಿದೆ.ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.
 ಪ್ರಯತ್ನಪಟ್ಟು ಮಹಿಯನ್ನು ಕೊಳವೆಬಾವಿಯಿಂದ ಹೊರತೆಗೆಯಲಾಯಿತು. ಆದರೆ ಆಕೆ ಬದುಕಿ ಉಳಿದಿರಲಿಲ್ಲ ಎಂದು ಗುರಗಾಂವ್ ಜಿಲ್ಲಾಧಿಕಾರಿ ಪಿ.ಸಿ.ಮೀನಾ ಹೇಳಿದರು.86 ಗಂಟೆಗಳ ಸತತ ಹಗಲಿರುಳು ಎನ್ನದೆ ಕಾರ್ಯಾಚರಣೆ ಮಾಡಿದ ಸಿಬ್ಬಂದಿಗಳ ಕಾರ್ಯ ವ್ಯರ್ತವಾಗಿದೆ.   
ಕಳೆದ ನಾಲ್ಕು ದಿನಗಳಿಂದ ರಕ್ಷಣಾ ಕಾರ್ಯ ಕೈಗೊಂಡಿದ್ದ ತಂಡಕ್ಕೆ ಮಧ್ಯದಲ್ಲಿ ದೊಡ್ಡ ಕಲ್ಲು ಬಂಡೆಯೊಂದು ಎದುರಾಗಿ ಶೀಘ್ರ ರಕ್ಷಣಾ ಕಾರ್ಯಕ್ಕೆ ತೊಡಕು ಉಂಟುಮಾಡಿತ್ತು. ಆದರೆ ಆ ಬಂಡೆ ಕೊರೆಯುವ ಕಾರ್ಯ ಕಳೆದ ರಾತ್ರಿಯಷ್ಟೇ ಮುಗಿಸಿದ ತಂಡ ನಿರೀಕ್ಷಿತ ಗುರಿ ತಲುಪಿದ್ದರು. ಆದರೆ ದುರದೃಷ್ಟವಶಾತ್ ಅಷ್ಟರಲ್ಲಾಗಲೇ ಮಹಿ ಕೊನೆಉಸಿರೆಳೆದಿದ್ದಳು. ಓ ದೇವರೇ ಆ ಪುಟ್ಟ ಮಗುವಿನ ಮೇಲೆ ನಿನಗೆ ಕರುಣೆ ಬರಲಿಲ್ಲವೇ...ಹೆತ್ತ ತಾಯಿಯ ನೋವ ನಿನಗೆ ಕೇಳಿಸಲಿಲ್ಲವೇ..ಮಹಿಯ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸೋಣ ಓ ಮುದ್ದು ಕಂದಾ ಎಲ್ಲೆಗೆ ಹೋದೆ...ಮತ್ತೆ ಹುಟ್ಟಿ ನಿನ್ನ ತಾಯಿಯ ಮಡಿಲು  ಸೇರು.....!!!     

Share

Twitter Delicious Facebook Digg Stumbleupon Favorites More