ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

5 Apr 2016

Image result for rbiಸಿಹಿ ಸುದ್ದಿ  RBI ಬಡ್ಡಿ ದರ  ಕಡಿತ ;  ವಾಹನ, ಗೃಹ ಸಾಲಗಳು  ಅಗ್ಗ 
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬಡ್ಡಿದರವನ್ನು ಶೇಕಡಾ 0.25ರಷ್ಟು ಕಡಿತಗೊಳಿಸಿದ್ದು, ಪರಿಣಾಮ ವಾಹನ, ಗೃಹಸಾಲ ಇನ್ನಷ್ಟು ಅಗ್ಗವಾಗಲಿದೆ.
ಮಾಸಿಕ ಹಣಕಾಸು ನೀತಿ ಪ್ರಕಟಿಸಿದ RBI ಮುಖ್ಯಸ್ಥ ರಘುರಾಮ್  ರಾಜನ್ ಇದರ  ಸಂಪೂರ್ಣ ಲಾಭವನ್ನು ಗ್ರಾಹಕರು  ಪಡೆದುಕೊಳ್ಳಲಿದ್ದಾರೆ. ಬ್ಯಾಂಕುಗಳಿಂದ ಗ್ರಾಹಕರಿಗೆ 
ಲಾಭಪಡೆದುಕೊಳ್ಳುವಂತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
  ಬಡವರ ಮನೆ ಮಾಡಿಕೊಳ್ಳುವ  ಆಶೆ ಈಡೇರಲಿದೆ ವಾಹನ ಖರೀದಿಗೂ ಅನುಕೂಲವಾಗಲಿದೆ   
 ಹೂಡಿಕೆ ದೃಷ್ಟಿಯಿಂದ ಆರ್​ಬಿಐ ಕಳೆದ ಜನವರಿ, ಫೆಬ್ರವರಿಯಲ್ಲಿಯೂ ರೆಪೋ ದರವನ್ನು ಕಡಿತಗೊಳಿಸಿತ್ತು. ಈಗ ರೆಪೋ ದರ ಶೇಕಡಾ 6.50ಕ್ಕೆ ನಿಗಧಿಯಗಿದ್ದು, ಐದು ವರ್ಷಗಳಿಂದೀಚೆಗಿನ ಕನಿಷ್ಠ ಎನಿಸಿಕೊಂಡಿದೆ.
ರೆಪೋ ದರವನ್ನು ಕಳೆದ ವರ್ಷ ಸಾಕಷ್ಟು ಇಳಿಕೆ ಮಾಡಿದ್ದರೂ ಬ್ಯಾಂಕ್​ಗಳು ಇದರ ಲಾಭವನ್ನು ತನ್ನ ಗ್ರಹಕರಿಗೆ ಸಿಗುವಂತೆ ಮಾಡಿರಲಿಲ್ಲ. ಇದರಿಂದ ರಘುರಾಮ್ ರಾಜನ್ ಸಹಜವಾಗಿ ಮುಜುಗರಕ್ಕೆ ಒಳಗಾಗಿದ್ದರು. ಇದೀಗ ಇನ್ನಷ್ಟು ಕಡಿಮೆ ಮಾಡಿರುವ ಅವರು ಬ್ಯಾಂಕ್​ಗಳ ಹತೋಟಿಯನ್ನು  ಹೇಗೆ ಹಿಡಿಯುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.
ಏನೇ  ಆಗಲಿ ಸದಾ ಕನಸಿನಲ್ಲೇ ತೇಲಾಡುವ ಮಧ್ಯಮ ವರ್ಗದವರಿಗೆ ಪ್ರಯೋಜನಕರಿಯಾಗಲಿದ್ದು  ಚಂದೊಂದು  ಮನೆಕಟ್ಟಿ ಚಿಕ್ಕದೊಂದು ವಾಹನ  ಖರೀದಿಸಲು ಅನುಕೂಲವಾಗಲಿದೆ 

Share

Twitter Delicious Facebook Digg Stumbleupon Favorites More